ಡಿ ಬಾಸ್ ಹೈದೆರಾಬಾದ್ ಹೋಟೆಲ್ ಒಂದರಲ್ಲಿ ಗಲಾಟೆ ಮಾಡಿರೋ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ | Filmibeat Kannada

  • 6 years ago
ಕಳೆದ ಮೂರ್ನಾಲ್ಕು ತಿಂಗಳಿನಿಂದ ಹೈದರಾಬಾದ್ ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ 'ಕುರುಕ್ಷೇತ್ರ' ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಇದಕ್ಕಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕನ್ನಡದ ಹಲವು ತಾರೆಯರು ಶೂಟಿಂಗ್ ನಲ್ಲಿ ಭಾಗವಹಿಸಿದ್ದಾರೆ. ರಾತ್ರಿ-ಹಗಲು ಚಿತ್ರಕ್ಕಾಗಿ ಕಷ್ಟಪಡುತ್ತಿದ್ದಾರೆ. ಬೆಳಿಗ್ಗೆಯಲ್ಲ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮಾಡುವ 'ಕುರುಕ್ಷೇತ್ರ' ಚಿತ್ರದ ಕಲಾವಿದರು, ಸಂಜೆಯಾಗುತ್ತಿದ್ದಂತೆ ಸ್ಥಳೀಯ ಸ್ಟಾರ್ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಾರಂತೆ. ಈ ಮಧ್ಯೆ ಹೈದರಾಬಾದ್ ಸ್ಟಾರ್ ಹೋಟೆಲ್ ಗಳ ಮೇಲೆ ಡಿ ಬಾಸ್ ಮುನಿಸಿಕೊಂಡಿದ್ದಾರೆ. ಹೈದರಾಬಾದಿನ ಸ್ಟಾರ್ ಹೋಟೆಲ್ ನ ಸಿಬ್ಬಂದಿಯವರ ಜೊತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಗಳ ಕೂಡ ಮಾಡಿದ್ದಾರೆ. ಈ ವಿಷ್ಯವನ್ನ ಬೇರೆ ಯಾರೂ ಹೇಳಿಲ್ಲ, ಖುದ್ದು ದರ್ಶನ್ ಅವರೇ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ, ದರ್ಶನ್ ಅವರು ಹೋಟೆಲ್ ಅವರ ಜೊತೆ ಜಗಳ ಮಾಡಿರುವುದು ಯಾಕೆ ಎಂದು ಗೊತ್ತಾದ್ರೆ, ನೀವೆಲ್ಲಾ ಹೆಮ್ಮೆ ಪಡ್ತೀರಾ?


Darshan is currently busy with his kurukshetra shoot in hyderabad . During the stay at a hotel in hyderabad Darshan has fought with the hotel staff and the reason will blow your mind

Recommended