ಮಂಡ್ಯದಲ್ಲಿ ಕುಮಾರ ಪರ್ವ : ಎಚ್ ಡಿ ಕೆ ಜನಬೆಂಬಲಕ್ಕೆ ಧನ್ಯ | Oneindia Kannada

  • 6 years ago
JDS leader and former chief minister of Karnataka HD Kumaraswamy's Kumara Parva has got plenty of people's support in Mandya. This increases JDS's confidence to win Karnataka assembly elections 2018 in Mandya district.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಇನ್ನೂ ಉಳಿಸಿಕೊಂಡಿದೆ ಎಂಬುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹಮ್ಮಿಕೊಂಡಿರುವ ಕುಮಾರಪರ್ವ ವಿಕಾಸ ವಾಹಿನಿ ಯಾತ್ರೆಗೆ ಹರಿದು ಬರುತ್ತಿರುವ ಜನಸ್ತೋಮವೇ ಸಾಕ್ಷಿಯಾಗಿದೆ. ಮೊದಲಿನಿಂದಲೂ ಹಳೆ ಮೈಸೂರು ವ್ಯಾಪ್ತಿಯ ಜನ ಜೆಡಿಎಸ್ ಅನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಅದರಲ್ಲೂ ಮಂಡ್ಯ ಜಿಲ್ಲೆ ಜೆಡಿಎಸ್ ನ ಭದ್ರಕೋಟೆ ಎನ್ನುವುದರಲ್ಲಿ ಎರಡು ಮಾತಿಲ್ಲ.