ರಾಜರಥ' ತಂಡ ಹಾಗೂ Rapid ರಶ್ಮಿ ಮೇಲೆ ಪೊಲೀಸರಿಗೆ ದೂರು | Oneindia Kannada

  • 6 years ago
ಸಿನಿಮಾ ಸಂದರ್ಶನ ಕಾರ್ಯಕ್ರಮದಲ್ಲಿ ರಾಜರಥ ನೋಡದೇ ಇರುವ ಪ್ರೇಕ್ಷಕರು ಡ್ಯಾಷ್ ಎಂದು ಕೇಳಿದ ಪ್ರಶ್ನೆ ಅನೂಪ್ ಬಂಡಾರಿ, ನಿರೂಪ್ ಬಂಡಾರಿ ಹಾಗೂ ನಾಯಕಿ ಅವಂತಿಕಾ ಶೆಟ್ಟಿ ಲೋಫರ್ ಕಚಡ ನನ್ಮಕ್ಕಳು ಎನ್ನುವ ಉತ್ತರ ನಿಡಿದ್ದರು . ಆದರೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಜಯರಾಜ್ ನಾಯ್ಡು ಚಿತ್ರತಂಡ ಹಾಗೂ ನಿರೂಪಕಿ ರಶ್ಮಿ ವಿರುದ್ದ ದೂರು ದಾಖಲು ಮಾಡಿದ್ದಾರೆ.

Karnataka Rakshana Vedhike State president Jayaraj Naidu filed a complaint at High Court Police Station on Kannada Rajaratha movie team and anchor Rapid Rashmi