ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಎದುರಾಗುವ 7 ಪ್ರಮುಖ ಸವಾಲುಗಳು | Oneindia Kannada
Karnataka Assembly Elections 2018: Siddaramaiah's contest from Chamundeshwari constituency is become tougher. Here is the 7 reasons or challenges for Siddaramaiah tough competition.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಮೂರೂವರೆ ದಶಕಗಳ ರಾಜಕೀಯ ಅನುಭವ. ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರನ ಎದೆ ಬಡಿತ, ನಾಡಿ ಮಿಡಿತ ಬಲ್ಲ ಅವರು, ಚುನಾವಣೆಗೆ ಈ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ಮಾಧ್ಯಮದ ಎದುರು ಮೂರು ಬಾರಿ ಹೇಳಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಮೂರೂವರೆ ದಶಕಗಳ ರಾಜಕೀಯ ಅನುಭವ. ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರನ ಎದೆ ಬಡಿತ, ನಾಡಿ ಮಿಡಿತ ಬಲ್ಲ ಅವರು, ಚುನಾವಣೆಗೆ ಈ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ಮಾಧ್ಯಮದ ಎದುರು ಮೂರು ಬಾರಿ ಹೇಳಿದ್ದರು.
Category
🗞
News