ಬಿಜೆಪಿ ಕಾರ್ಯಕರ್ತನ ಮೇಲೆ ಫಲಿತಾಂಶದ ಹಿಂದಿನ ದಿನ ಹಲ್ಲೆ | Oneindia Kannada

  • 6 years ago
ಬಿಜೆಪಿ ಕಾರ್ಯಕರ್ತ ಧೀರಜ್ ಎಂಬುವರ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಇದೊಂದು ರಾಜಕೀಯ ಪ್ರೇರಿತ ದಾಳಿ ಎನ್ನಲಾಗಿದೆ. ದಾಳಿಯಲ್ಲಿ ಧೀರಜ್ ಅವರ ಕಣ್ಣಿನ ಭಾಗಕ್ಕೆ ತೀವ್ರ ಪೆಟ್ಟಾಗಿದೆ.