ಚಟದಿಂದ ಸಾಲಮಾಡಿಕೊಂಡ ರೈತರು: ಸ್ವಾಮೀಜಿ ವಿವಾದಾತ್ಮಕ ಹೇಳಿಕೆ! | Oneindia Kannada
Nijagunanada Swamiji of Mundaragi Math in Gadag district makes a controversial statement on farmers of Karnataka.
ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಮಯದಲ್ಲಿ ನಿಜಗುಣಾನಂದ ಸ್ವಾಮೀಜಿ, 'ರೈತರ ವ್ಯಸನದಿಂದಾಗಿ ಸಾಲವಾಗ್ತಾ ಇದೆ.ಇಸ್ಪೀಟ್ ಆಡಿ ಸಾಲ ಮಾಡಿಕೊಳ್ಳುತ್ತಿದ್ದಾರೆ' ಎಂಬ ಹೇಳಿಕೆ ನೀಡಿರುವ ವಿಡಿಯೋವೊಂದು ವಿವಾದವನ್ನು ಹುಟ್ಟುಹಾಕಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಮಯದಲ್ಲಿ ನಿಜಗುಣಾನಂದ ಸ್ವಾಮೀಜಿ, 'ರೈತರ ವ್ಯಸನದಿಂದಾಗಿ ಸಾಲವಾಗ್ತಾ ಇದೆ.ಇಸ್ಪೀಟ್ ಆಡಿ ಸಾಲ ಮಾಡಿಕೊಳ್ಳುತ್ತಿದ್ದಾರೆ' ಎಂಬ ಹೇಳಿಕೆ ನೀಡಿರುವ ವಿಡಿಯೋವೊಂದು ವಿವಾದವನ್ನು ಹುಟ್ಟುಹಾಕಿದೆ.
Category
🗞
News