ಸಿದ್ದರಾಮಯ್ಯ ಜಾರಕಿಹೊಳಿ ಸಹೋದರರಿಗೆ ಕೇಳಿದ 5 ಪ್ರಶ್ನೆಗಳು | Oneindia Kannada

  • 6 years ago
Is Siddaramaiah behind Karnataka Congress activities?. Former Chief Minister Siddaramaiah returned Bengaluru on September 16, 2018. Here is 5 questions of Siddaramaiah to Jarkiholi brothers.


12 ದಿನಗಳ ವಿದೇಶ ಪ್ರವಾಸ ಮುಗಿಸಿ ಸಿದ್ದರಾಮಯ್ಯ ಅವರು ಭಾನುವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ, ಕಳೆದ ಒಂದು ವಾರದಿಂದ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳಲ್ಲಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬರುತ್ತಿದೆ. ಜಾರಕಿಹೊಳಿ ಸಹೋದರರ ಅಸಮಾಧಾನದ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆಯೇ?. ಸಿದ್ದರಾಮಯ್ಯ ಅವರು ವಿದೇಶದಲ್ಲಿದ್ದರೂ ಅವರ ಹೆಸರು ಪದೇ-ಪದೇ ಕೇಳಿ ಬಂದಿದ್ದು ಏಕೆ? ಎಂಬದು ಸದ್ಯದ ಪ್ರಶ್ನೆ. ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಹ ಈ ಬಗ್ಗೆ ಚಿಂತಿಸುತ್ತಿದ್ದಾರೆ. ಆದ್ದರಿಂದ, ಅವರು ಜಾರಕಿಹೊಳಿ ಸಹೋದರರಿಗೆ 5 ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆ ಸಹೋದದರರು ಉತ್ತರಿಸುವರೇ? ಕಾದು ನೋಡಬೇಕು