ಕಾಂಗ್ರೆಸ್ ನಲ್ಲಿ ಜಾರಕಿಹೊಳಿ ಬ್ರದರ್ಸ್ ಮಾಡಿದ ಗಲಾಟೆಯಿಂದ ಬಿಜೆಪಿಗೆ ನಷ್ಟಾನೇ ಹೆಚ್ಚು? | Oneindia Kannada

  • 6 years ago
Ramesh Jarkiholi and Satish Jarkiholi now happy after meeting with Chief Minister H.D.Kumaraswamy on September 18, 2018. Karnataka BJP not get any benefit form Congress internal clash.

ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಕಾಂಗ್ರೆಸ್‌ನಲ್ಲಿ ನಡೆಸಿದ ಚಟುವಟಿಕೆಗಳಿಂದ ಕರ್ನಾಟಕ ಬಿಜೆಪಿಗೆ ಸಿಕ್ಕಿದ ಲಾಭವೇನು?. ಕರ್ನಾಟಕ ಬಿಜೆಪಿ ನಾಯಕರಿಗೆ ಯಾವ ಲಾಭವೂ ಆಗಿಲ್ಲ. ಸರ್ಕಾರ ರಚನೆ ಮಾಡುವ ಕನಸು ಈಡೇರಿಲ್ಲ. ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಬಳಿಕ ಜಾರಕಿಹೊಳಿ ಸಹೋದರರು ಅಸಮಾಧಾನಗೊಂಡರು. ಇದು ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದ ಮೇಲೆ ಪ್ರಭಾವ ಬೀರುತ್ತದೆ. ಸರ್ಕಾರ ಪತನವಾಗಲಿದೆ ಎಂದು ವಿಶ್ಲೇಷಿಸಲಾಗಿತ್ತು.