ಬಿಜೆಪಿ ಜನಾರ್ಧನ ರೆಡ್ಡಿಯವರ ಮೇಲೆ ಅವಲಂಬಿತವಾಗಿಲ್ಲ:ಶಾಸಕ ಸಿ.ಟಿ.ರವಿ | Oneindia Kannada

  • 6 years ago
ಜನಾರ್ಧನ ರೆಡ್ಡಿಯ ಮತ್ತೊಂದು ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ಜನಾರ್ಧನ ರೆಡ್ಡಿಯವರ ಮೇಲೆ ಅವಲಂಬಿತವಾಗಿ ರಾಜಕೀಯ ಮಾಡುತ್ತಿಲ್ಲ. ಅವರ ಮೇಲೆ ಮೊಕದ್ದಮೆ ದಾಖಲಾದ ನಂತರ ಪಾರ್ಟಿ ಅವರಿಗೆ ಯಾವುದೇ ಜವಾಬ್ದಾರಿ ಕೊಟ್ಟಿಲ್ಲ. ಕಳೆದ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಯಲ್ಲೂ ಅವರ ಪಾತ್ರವಿರಲಿಲ್ಲ.CT Ravi said that BJP is not doing politics based on Janardhana Reddy. After the lawsuit has been filed party has no responsibility give them.

Category

🗞
News

Recommended