ವಿಷ್ಣು ಅಳಿಯ ಅನಿರುದ್ಧ್ ಮಾತಿಗೆ ಆಕ್ರೋಶಗೊಂಡ ಸಿಎಂ ಕುಮಾರಸ್ವಾಮಿ | Oneindia Kannada

Filmibeat Kannada

by Filmibeat Kannada

879 views
ಡಾ ವಿಷ್ಣುವರ್ಧನ್ ಸ್ಮಾರಕ ವಿಚಾರಕ್ಕೆ ಸಂಬಂಧಪಟ್ಟಂತೆ ಈಗ ಸರ್ಕಾರ ಮತ್ತು ವಿಷ್ಣುವರ್ಧನ್ ಕುಟುಂಬದ ನಡುವೆ ವಾಗ್ವಾದ ಶುರುವಾಗಿದೆ. ಮುಖ್ಯಮಂತ್ರಿಗಳ ವಿರುದ್ಧ ವಿಷ್ಣು ಅಳಿಯ ನಟ ಅನಿರುದ್ಧ್ ಬೇಸರ ವ್ಯಕ್ತಪಡಿಸಿದ್ದು, ''ಮಾನ ಮರ್ಯಾದೆ ಇದ್ದರೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಿ, ಸಿಎಂ ಉಡಾಫೆ ಆಗಿ ಮಾತಾಡ್ತಾರೆ'' ಎಂದು ಕಿಡಿಕಾರಿದ್ದರು.

Chief minister hd kumaraswamy react on anirudh statement about dr vishnuvardhan memorial controversy.