ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಪಕ್ಷಗಳಲ್ಲಿನ ಅಸಮಾಧಾನ ಬಿಜೆಪಿಗೆ ಲಾಭ | Oneindia Kannada
ಮೈತ್ರಿ ಸರ್ಕಾರದ ನಾಯಕರೊಳಗಿನ ಮುಸುಕಿನ ಗುದ್ದಾಟಗಳು ಒಂದರ ಮೇಲೊಂದರಂತೆ ನಡೆಯುತ್ತಲೇ ಇದೆ. ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಿದ್ದು ಹೊಂದಾಣಿಕೆಯಿಂದ ಆಡಳಿತ ನಡೆಸುತ್ತಿದ್ದೇವೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳುತ್ತಾ ಬರುತ್ತಿದ್ದಾರೆಯಾದರೂ ಒಳಗಿನ ಭಿನ್ನಾಭಿಪ್ರಾಯಗಳು ಮಾತ್ರ ಆಗಾಗ್ಗೆ ಒಂದೊಂದಾಗಿ ಹೊರ ಬರುತ್ತಲೇ ಇದೆ.
Category
🗞
News