Nata Sarvabhouma Movie : ನಿರ್ದೇಶಕ ಪವನ್ ಒಡೆಯರ್ ಬೇಸರಕ್ಕೆ ಕಾರಣವೇನು? | Oneindia Kannada

  • 5 years ago
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಿದೆ. ಪುನೀತ್, ರಚಿತಾ ರಾಮ್, ಅನುಪಮ ಪರಮೇಶ್ವರನ್ ನಟಿಸಿರುವ ಈ ಚಿತ್ರ ಈಗ ಎರಡನೇ ವಾರಕ್ಕೆ ಕಾಲಿಟ್ಟಿದೆ. ನಟಸಾರ್ವಭೌಮ ಚಿತ್ರಕ್ಕೆ ಯಾಕೆ ಹೀಗೆ ಮಾಡ್ತಿದ್ದೀರಾ? ಎಂದು ಕೇಳ್ತಿದ್ದಾರೆ. ಏನಿದು ಒಡೆಯರ್ ಬೇಸರಕ್ಕೆ ಕಾರಣವಾಗಿರುವುದು.


Kannada director Pawan Wadeyar taken his twitter account to condemn of Nata Sarvabhouma piracy.