ಮಂಡ್ಯದಲ್ಲಿ ಜೆಡಿಎಸ್ ಮಣಿಸುವುದಕ್ಕೆ ಹೊರಟಿದ್ದಾರೆ ಎಂದ ಸಿಎಂ:ಯಾರ ಮೇಲೆ ಈ ಆರೋಪ?

  • 5 years ago
ಮಂಡ್ಯದಲ್ಲಿ ಹೆಸರಿಗೆ ಪಕ್ಷೇತರ ಅಭ್ಯರ್ಥಿಯಷ್ಟೆ. ಕಾಂಗ್ರೆಸ್, ಬಿಜೆಪಿ, ರೈತ ಸಂಘದ ಜೊತೆ ಟಿವಿ ಮೀಡಿಯಾ ಪಕ್ಷೇತರ ಅಭ್ಯರ್ಥಿ ಬೆಂಬಲಕ್ಕಿದೆ.ಇಷ್ಟೆಲ್ಲಾ ಸೇರಿ ಜೆಡಿಎಸ್ ಮಣಿಸೋದಕ್ಕೆ ಹೊರಟಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.

Recommended