ದೇವೇಗೌಡರ ಸೋಲಿಗೆ ಪ್ರಜ್ವಲ್ ಸ್ಪರ್ಧೆ ಕಾರಣನಾ..?

  • 5 years ago
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕರ್ಮಭೂಮಿ ಹಾಸನದಲ್ಲಿ ಈ ಬಾರಿ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಲೋಕಸಭೆ ಆಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ಸಿನಿಂದ ಮುನಿಸಿಕೊಂಡು ಬಿಜೆಪಿ ಸೇರಿರುವ ಮಾಜಿ ಸಚಿವ ಅರಕಲಗೂಡು ಮಂಜು ಅವರು ಸವಾಲು ಹಾಕಿದ್ದರು. ಆದರೆ, ಚೊಚ್ಚಲ ಪ್ರಯತ್ನದಲ್ಲೇ ಪ್ರಜ್ವಲ್ ರೇವಣ್ಣ ಅವರು ಸಂಸತ್ತಿಗೆ ಆಯ್ಕೆಯಾಗಿದ್ದಾರೆ.
Hassan Lok Sabha (MP) Election Result 2019: Prajwal Revanna vs Arakalgud Manju fight decided today(May 23). Prajwal secured victory with 52.06% of votes against BJP candidate A Manju(41.9% votes)

Category

🗞
News

Recommended