ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ ಜಗನ್ ಹಾಗು ಕೆ ಸಿ ಆರ್ | Oneindia Kannada
Andhra Pradesh chief minister Jagan Mohan Reddy and Telangana chief minister K Chandrasekhar Rao will not be attending Prime minister Narendra Modi's Swearing in ceremony after Delhi turns no-fly zone.
ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೊರಡಲು ಸಿದ್ಧರಾಗಿದ್ದ ಜಗನ್ ಮೋಹನ್ ರೆಡ್ಡಿ ಮತ್ತು ಕೆ ಚಂದ್ರಶೇಖರ್ ರಾವ್ ಅವರು ಕೊನೆಯ ಕ್ಷಣದಲ್ಲಿ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ.
ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೊರಡಲು ಸಿದ್ಧರಾಗಿದ್ದ ಜಗನ್ ಮೋಹನ್ ರೆಡ್ಡಿ ಮತ್ತು ಕೆ ಚಂದ್ರಶೇಖರ್ ರಾವ್ ಅವರು ಕೊನೆಯ ಕ್ಷಣದಲ್ಲಿ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ.