ಆಂಧ್ರದ ಮುಖ್ಯಮಂತ್ರಿ ಭೇಟಿಯಾಗಿದ್ದೇಕೆ ನಿಖಿಲ್ ಕುಮಾರಸ್ವಾಮಿ? | Oneindia Kannada

  • 5 years ago
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯದಲ್ಲಿ ಮತ್ತಷ್ಟು ಸಕ್ರಿಯರಾಗಿದ್ದು, ಹಲವು ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.


Karnataka Chief Minister H.D.Kumaraswamy son Nikhil Kumaraswamy met the Andhra Pradesh Chief Minister Jagan Mohan Reddy. Nikhil Kumaraswamy shared photo in Facebook.

Recommended