ICC World Cup 2019 : ಬ್ಯಾಟಿಂಗ್ ಗೊಂದಲಕ್ಕೆ ತೆರೆ ಎಳೆದ ಶ್ರೀಕಾಂತ್..! | Oneindia Kannada

  • 5 years ago
ಭಾರತಕ್ಕೆ ಚೊಚ್ಚಲ ವಿಶ್ವಕಪ್‌ ಗೆದ್ದುಕೊಟ್ಟ ತಂಡದ ಸದಸ್ಯ ಹಾಗೂ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಕೃಷ್ಣಾಮಚಾರಿ ಶ್ರೀಕಾಂತ್‌, ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡದ ಬ್ಯಾಟಿಂಗ್‌ ಗೊಂದಲಕ್ಕೆ ಪರಿಹಾರ ಸೂಚಿಸಿದ್ದಾರೆ.

Former India batsman Krishnamachari Srikanth has addressed the batting confusion of India in the current World Cup.