ಬಿಜೆಪಿಯವರು ಅನರ್ಹರಿಗೆ ಗೋರಿ ಕಟ್ತಿದ್ದಾರೆ, ನಾವು ದಿವಸಕ್ಕೆ (ತಿಥಿ) ಹೋಗಿ ಬರ್ತೀವಿ" ಎಂದು ಪ್ರತಿಕ್ರಿಯಿಸಿದ್ದಾರೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್. ಅನರ್ಹ ಶಾಸಕ ಎಚ್.ವಿಶ್ವನಾಥ್ ಫೋನ್ ಕದ್ದಾಲಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ರೀತಿ ಮಾತನಾಡಿದರು.
The BJP is building grave for disqualified" said former minister DK Shivakumar in kanakapura