ಕುಟುಂಬ ಸಮೇತವಾಗಿ ಬಂದು ಉಚಿತವಾಗಿ ದಿನಸಿ ಕಿಟ್ ಕೊಟ್ಟ ಕುಮಾರಣ್ಣ | HDK | Oneindia Kannada

  • 4 years ago
ಕಷ್ಟದಲ್ಲಿರುವ ಜನರಿಗೆ ಆಹಾರದ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮತ್ತು ರಾಮನಗರ ಶಾಸಕರಾದ ಅನಿತಾ ಕುಮಾರಸ್ವಾಮಿಯವರು ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ನಿಖಿಲ್ ಕುಮಾರ್ ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಸುಮಾರು ಒಂದು ಲಕ್ಷ ಕುಟುಂಬಕ್ಕೆ "ಅನ್ನಂ ಪರಬ್ರಹ್ಮ" ದಿನಸಿ ವಸ್ತುಗಳ ಕಿಟ್ ವಿತರಣೆಗೆ ರಾಮನಗರದಲ್ಲಿ ಆರಂಭಿಕವಾಗಿ ಸಾಂಕೇತಿಕವಾಗಿ ಚಾಲನೆ ನೀಡಿದರು.

Recommended