ಶಂಕರಘಟ್ಟದಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾ

  • 4 years ago
ಇಡೀ ಭಾರತ ದೇಶ ಈಗ ಭಂದಿಯಾಗಿದೆ . ಸರ್ಕಾರ ಮನೆಯಲ್ಲಿ ಇರಲು ಹೇಳಿದರೂ , ಜನಗಳಿಂದ ಅದು ಸಾಧ್ಯವಾಗುತ್ತಿಲ್ಲ . ಮೂರನೇ ಬಾರಿಗೆ ಕೇಂದ್ರ ಸರ್ಕಾರ ಲಾಕ್ ಡೌನ್ ಮುಂದುವರಿಸಿದೆ . ಹೀಗಿರುವಾಗ ಶಂಕರಘಟ್ಟದಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾ
The national lockdown has been continued and we still don't Know how it is going to end . Meanwhile Shankarghatta gram Panchayat leader Uma helps the needy