ಎಲ್ಲರಿಗೂ ದಿವ್ಯ ಸುರೇಶ್ ಮೇಲೆ ಕಣ್ಣು | Bigg Boss Kannada Season 8 | Filmibeat Kannada

  • 3 years ago
ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಕೊಡುವ ಮೊದಲು ಹೂ ಗುಚ್ಚವನ್ನು ನೀಡಿ ಇಷ್ಟವಾದವರಿಗೆ ಈ ಹೂ ಗುಚ್ಚ ನೀಡುವಂತೆ ಹೇಳಲಾಗಿತ್ತು. ಅರವಿಂದ್ ತನ್ನ ಕ್ರಶ್ ದಿವ್ಯಾ ಅವರಿಗೆ ಹೂಗುಚ್ಛ ನೀಡಿದ್ದರು. ಈ ಬಗ್ಗೆ ಕಿಚ್ಚ ಸುದೀಪ್, ಹೂಗುಚ್ಛ ನೀಡಿದ ಬಳಿಕ ಏನಾಯಿತು ಎಂದು ಅರವಿಂದ್ ಅವರನ್ನು ಕೇಳುತ್ತಾರೆ. ಅರವಿಂದ್, ಮಂಜು ಹಾರಿಸಿಕೊಂಡು ಹೋದರು ಎಂದಿದ್ದಾರೆ.
#BiggBossKannadaSeason8 #Aravind
Bigg Boss Kannada 8: Aravind gives flower bokeh to Divya Suresh.