ಕೂಡಿಟ್ಟ ಹಣವನ್ನು ಒಳ್ಳೆ ರೀತಿ ಉಪಯೋಗಿಸಲು ಮುಂದಾದ ಸುದೀಪ್ | Filmibeat Kannada

  • 3 years ago
Kiccha Sudeep decided to help teachers who financially and struggling from covid.

ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲಾಗುತ್ತಿದೆ. ಕಿಚ್ಚನ ಕೈ ತುತ್ತು ಅಭಿಯಾನದಡಿ ಹಸಿದವರಿಗೆ ಊಟ, ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಧನ ಸಹಾಯ ಹೀಗೆ ಹಲವು ರೀತಿಯಲ್ಲಿ ಸುದೀಪ್ ಅಭಯಹಸ್ತ ಚಾಚಿದ್ದಾರೆ.