ವಾಜಪೇಯಿ ನಂತರ ಮೋದಿ ಬಂದ ಹಾಗೆ ರಾಜ್ಯದಲ್ಲಿ BSY ನಂತರ ನಾಯಕತ್ವ ಯಾರಿಗೆ? |Oneindia Kannada

  • 2 years ago
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಯುಗಾಂತ್ಯವಾಗಿದ್ದು, ರಾಜ್ಯದಲ್ಲಿ ಪರ್ಯಾಯ ಅಂದರೆ ಎರಡನೇ ನಾಯಕತ್ವದ ಅಗತ್ಯವಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

Basanagouda Patil Yatnal on Wednesday said the era of former chief minister BS Yediyurappa is over, and there is a need for a second-rung leadership to be nurtured in Karnataka.