ಅಷ್ಟಕ್ಕೂ CM ಮೀಟಿಂಗ್ ನಲ್ಲಿ ಆದದ್ದಾದ್ರೂ ಏನು

  • 2 years ago
ಚಿರಂಜೀವಿ ಕರೆಗೆ ಓಗೊಟ್ಟು ಟಾಲಿವುಡ್ ಸ್ಟಾರ್ ನಟರಾದ ಮಹೇಶ್ ಬಾಬು, ಪ್ರಭಾಸ್, ಹಾಗೂ ನಿರ್ದೇಶಕರಾದ ಎಸ್‌ಎಸ್ ರಾಜಮೌಳಿ, ಕೊರಟಾಲ ಶಿವ ಮತ್ತಿತರರು ಮೆಗಾಸ್ಟಾರ್ ಮುಂದಾಳತ್ವದಲ್ಲಿ ಇಂದು (ಫೆ 10) ಬೆಳಗ್ಗೆ ಹೈದರಾಬಾದ್ ಏರ್‌ಪೋರ್ಟ್‌ನಿಂದ ವಿಜಯವಾಡಕ್ಕೆ ತೆರಳಿದ್ದರು. ಆಂಧ್ರ ಸಿ ಎಂ ಜಗನ್ ಭೇಟಿ ತಮಗಾಗುತ್ತಿರುವ ತೊಂದರೆಯನ್ನು ವಿವರಿಸಿದ್ದರು. ಅದಕ್ಕೆ ಜಗನ್ ಮೋಹನ್ ರೆಡ್ಡಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

Andra CM Jagan granted what Tollywood expected after Chiranjeevi Mahesh Babu Prabhas met CM. The celebrities met the CM to discuss issues regarding to movie ticket prices hike.