ಶಾಂತಿಯುತವಾಗಿದ್ದ ಬಳ್ಳಾರಿಯಲ್ಲಿ ಕಿಡಿ ಹೊತ್ತಿಸಿದ ಬುರ್ಖಾಧಾರಿ ಮಾಡಿದ್ದೇನು? | Oneindia Kannada

  • 2 years ago
ಮಂಡ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಬೆನ್ನಲ್ಲೇ ಕರ್ನಾಟಕದ ಬಹುತೇಕ ಶಾಲಾ ಕಾಲೇಜುಗಳ ಮುಂದೆ ವಿದ್ಯಾರ್ಥಿಗಳು ಮತ್ತು ಪೋಷಕರು ಅಲ್ಲಾಹು ಅಕ್ಬರ್ ಘೋಷಣೆ ಕೂಗುತ್ತಾ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

As row goes on, many students in hijab sent back by schools, parents protest

Category

🗞
News

Recommended