Muslim ವ್ಯಾಪಾರಕ್ಕೆ ಬಹಿಷ್ಕಾರ ಹಾಕಿದ್ರೆ ಹಿಂದೂಗಳಿಗೆ ಜಾಸ್ತಿ ತೊಂದರೆಯಾಗುತ್ತೆ | Oneindia Kannada
ಆರ್ಥಿಕ ಬಹಿಷ್ಕಾರ ಹಾಕಿದರೆ ಮುಸ್ಲಿಂ ವ್ಯಾಪಾರಿಗಳಿಗೆ ಏನೂ ತೊಂದರೆ ಆಗಲ್ಲ. ಯಾರೂ ಒಂದು ದಿನದ ವ್ಯಾಪಾರ ನಂಬಿ ಕೂತಿಲ್ಲ, ಒಂದು ದಿನದ ವ್ಯಾಪಾರದಲ್ಲಿ ಜೀವನ ಹೋಗುವುದಿಲ್ಲ. ಮುಸ್ಲಿಮರು ಹಿಂದೂ ಅಂಗಡಿಗಳಿಗೆ ಹೋಗದಿದ್ದರೆ ಹಿಂದೂಗಳಿಗೇ ಹೆಚ್ಚು ನಷ್ಟ,'' ಎಂದು ಅನ್ವರ್ ಅಲಿ ಹೇಳಿದ್ದಾರೆ.
The boycott of the trade will not harm them and there will be no loss, Udupi Muslim leaders have said
The boycott of the trade will not harm them and there will be no loss, Udupi Muslim leaders have said
Category
🗞
News