Karnataka Election 2023: ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆ ಮುಖ್ಯಮಂತ್ರಿ ಆಗಬೇಕು ಎಂಬ ಕೂಗು ರಾಜ್ಯದಲ್ಲಿದೆ
ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ. ಖರ್ಗೆ, ನಾನು, ಸಿದ್ದರಾಮಯ್ಯ ಎಲ್ಲರೂ ಪಕ್ಷ ಹೇಳಿದಂತೆ ಕೇಳಬೇಕು. ಕಾಂಗ್ರೆಸ್ ಏನನ್ನು ಹೇಳುತ್ತದೆ ಅದನ್ನು ಎಲ್ಲರೂ ಕೇಳಬೇಕು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ: ಡಿ.ಕೆ.ಶಿವಕುಮಾರ್ .
#DKShivkumar #MallikarjunKharge #Siddaramaiah #RahulGandhi #Congress
~HT.36~PR.30~ED.34~
#DKShivkumar #MallikarjunKharge #Siddaramaiah #RahulGandhi #Congress
~HT.36~PR.30~ED.34~
Category
🗞
News