ದಲಿತ ರಾಜ್ಯಪಾಲರನ್ನು ನಿಂದಿಸಿದ್ದಕ್ಕೆ ಕಾಂಗ್ರೆಸ್ ಮೇಲೆ ಅಟ್ರಾಸಿಟಿ ಕೇಸ್ ಹಾಕ್ಬೇಕು: ಸಿಟಿ ರವಿ

  • 2 weeks ago
ಉಪ್ಪು ತಿಂದವ ನೀರು ಕುಡಿಯಬೇಕು, ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ಭ್ರಷ್ಟಾಚಾರ ಮುಚ್ಚಿಕೊಳ್ಳುವ ಮಾತಾಡಬೇಡಿ. ಕಾಂಗ್ರೆಸ್‌ಗೆ ಸೇರಿದ ಮೇಲೆ ಆತ್ಮಸಾಕ್ಷಿ ಮಾರ್ಕೊಂಡಿದ್ದೀರಾ, ಹೈಕಮಾಂಡ್ ಒತ್ತಡಕ್ಕೆ ಭ್ರಷ್ಟಾಚಾರ, ಲೂಟಿ ಮಾಡುವ ಅನಿವಾರ್ಯತೆ ಬಂದಿರಬೇಕು ಎಂದು ಸಿಎಂ ವಿರುದ್ಧ ಸಿಟಿ ರವಿ ಹರಿಹಾಯ್ದರು


#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre  #HDKumaraswamy


~HT.290~PR.28~ED.32~

Recommended