ಚಾಮುಂಡಿ ತಾಯಿಗೆ ಶರಣಾದ ಸಿದ್ದರಾಮಯ್ಯ; ಕುಂಕುಮ ಇಟ್ಕೊಂಡು ಭಕ್ತಿಭಾವದಲ್ಲಿ CM
ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಮತ್ತೆ ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 23 ದಿನಗಳಲ್ಲಿ ಎರಡನೇ ಬಾರಿಗೆ ಚಾಮುಂಡಿ ತಾಯಿ ದರ್ಶನ ಪಡೆದ ಸಿಎಂ, ನಾಡದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
#CMSiddaramaiah #MUDA #Mysore #ChamundiHill #Chamundrshwari
~HT.188~ED.34~PR.28~
#CMSiddaramaiah #MUDA #Mysore #ChamundiHill #Chamundrshwari
~HT.188~ED.34~PR.28~
Category
🗞
News